ಏರ್ ಇಂಡಿಯಾ ವಿಮಾನ ಸೇವೆ ಇದೀಗ ಮಹತ್ವದ ಘೋಷಣೆ ಮಾಡಿದೆ. ಕೈಗೆಟುಕುವ ದರದ ಟಿಕೆಟ್ ಸೇವೆಯಲ್ಲಿ ಒಂದು ಉಚಿತ ಸೇವೆಗೆ ಮಿತಿಯನ್ನು ಮತ್ತಷ್ಟು ಕಡಿತಗೊಳಿಸಿದೆ.
ಕಳೆದ 40 ವರ್ಷಗಳಿಂದ ನಾನು ರಾಜಕಾರಣ ಮಾಡಿದರೂ ನನ್ನ ಮೇಲೆ ಯಾವುದೇ ಆಪಾದನೆ ಬಂದಿರಲಿಲ್ಲ. ರಾಜಕೀಯ ಷಡ್ಯಂತ್ರ ಮಾಡಿ ನನ್ನ ಮೇಲೆ ಕಿಡ್ನಾಪ್ ಕೇಸ್ ಹಾಕಿಸಿ ಬಂಧಿಸಿದ್ದಾರೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ಭಾರತೀಯ ಚಿತ್ರರಂಗದ ಟಾಪ್ ನಟಿಯರಲ್ಲಿ ಒಬ್ಬರಾಗಿರುವ ತಮನ್ನಾ ಭಾಟಿಯಾ ಬಹುಕಾಂತೀಯ ನೋಟ ಹೊಂದಿದ್ದು, ಪಡ್ಡೆ ಹುಡುಗರ ಹಾಟ್ ಫೇವರಿಟ್ ನಟಿ ಎನಿಸಿಕೊಂಡಿದ್ದಾರೆ. ನಟ ವಿಜಯ್ ವರ್ಮಾ ಅವರನ್ನು ಪ್ರೀತಿಸುತ್ತಿದ್ದಾರೆ. ತಮನ್ನಾರ ಮುಂಬೈ ಮನೆಯ ಬೆಲೆ ಎಷ್ಟು ಗೊತ್ತಾ?
ಇಲ್ಲಿನ ಹಿಮಾಚಲ ಕ್ರಿಕೆಟ್ ಸಂಸ್ಥೆ ಮೈದಾನದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲಿಳಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎರಡನೇ ಓವರ್ನಲ್ಲೇ ಅಜಿಂಕ್ಯ ರಹಾನೆ ವಿಕೆಟ್ ಕಳೆದುಕೊಂಡಿತು. ರಹಾನೆ 9 ರನ್ ಗಳಿಸಿ ಆರ್ಶದೀಪ್ ಸಿಂಗ್ಗೆ ವಿಕೆಟ್ ಒಪ್ಪಿಸಿದರು.
ಸಚಿವ ತಂಗಡಗಿ ಶಾಸಕ ಆಗೋಕೆ ನನ್ನ ಬಳಿ ದುಡ್ಡು ತಗೊಂಡು ಬಂದವನು. ನನಗೆ ಅವನೊಬ್ಬ ಆಫ್ಟ್ರಾಲ್, ಅವನ ಬಗ್ಗೆ ನಾನು ಮಾತಾಡೊಲ್ಲ ಎಂದು ಸಚಿವ ಶಿವರಾಜ ತಂಗಡಗಿ ವಿರುದ್ಧ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದರು.
ಪ್ರೇಮ್ ಮತ್ತು ರಕ್ಷಿತಾ ಮದುವೆಯ ದಿನ ಮಂಟಪಕ್ಕೆ ಮದುಮಗಳನ್ನು ಕರೆದುಕೊಂಡು ಬರಬೇಕಿದ್ದ ಮಾವನೇ ಕಾಣೆಯಾದ ಇಂಟರೆಸ್ಟಿಂಗ್ ವಿಷ್ಯ ಶೇರ್ ಮಾಡಿಕೊಂಡಿದ್ದಾರೆ ನಟಿ..
ಆ್ಯಪಲ್ ವಾಚ್ ಈಗಾಗಲೇ ಹಲವರಿಗೆ ತುರ್ತು ವೈದ್ಯಕೀಯ ಸೇವೆ ಒದಗಿಸಿ ಬದುಕಿಸಿದ ಘಟನೆಗಳು ವರದಿಯಾಗಿದೆ. ಇದೀಗ ಆ್ಯಪಲ್ ವಾಚ್ ನೀಡಿದ ಅಲರ್ಟ್ನಿಂದ ದೆಹಲಿ ಯುವತಿ ಸ್ನೇಹಾ ಜೀವ ಉಳಿದಿದೆ. ಸ್ನೇಹಾ ಘಟನೆ ಕುರಿತು ಆ್ಯಪಲ್ ಸಿಇಒ ಟಿಮ್ ಕುಕ್ ಪ್ರತಿಕ್ರಿಯೆ ನೀಡಿದ್ದಾರೆ.
ಹೇಳಿ ಕೇಳಿ ಇದು ಆನ್ಲೈನ್ ಯುಗ ಸೂಜಿಯಿಂದ ಹಿಡಿದು ಸೀರೆಯವರೆಗೆ ಆನ್ಲೈನ್ನಲ್ಲಿ ಸಿಗದಿರೋ ವಸ್ತುಗಳಿಲ್ಲ, ಹೀಗಿರುವಾಗ ಇಂತಹ ಆನ್ಲೈನ್ ವೆಬ್ಸೈಟ್ಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು, ಒಂದರ ಅರ್ಧದಷ್ಟು ಬೆಲೆಗೆ ವಸ್ತುಗಳು ಸಿಗುವಂತಾದರೆ ವೆಬ್ಸೈಟ್ ಮಾಲೀಕನ ಕತೆ ಏನಾಗಬೇಕು? ಇಲ್ಲೊಂದು ಕಡೆ ಅದೇ ಆಗಿದೆ.