ಆರ್ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದರ ಬೆನ್ನಲ್ಲಿಯೇ ಈ ಪಂದ್ಯದ ಟಿಕೆಟ್ ಮಾತ್ರ ಯಾರಲ್ಲಿಯೂ ಸಿಗ್ತಿಲ್ಲ.
ಹೀರಾಮಂಡಿಯಲ್ಲಿ ತಮ್ಮ ಮಾರ್ಜಲ್ ನಡಿಗೆಯ ಮೂಲಕ ಪಡ್ಡೆಗಳ ನಿದ್ದೆಗೆ ಕೊಳ್ಳಿ ಇಟ್ಟಿರೋ ಚೆಲುವೆ ಅದಿತಿ ರಾವ್ ಹೈದರಿ. ಇದೀಗ ಅದಿತಿ ರಾವ್ ಹೈದರಿ ಹೊಸ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ .
ಅದೆಷ್ಟೇ ಟ್ರೋಲ್ ಮಾಡ್ಲಿ ಯಾವುದಕ್ಕೂ ಕ್ಯಾರೇ ಎನ್ನದೆ, ಸೋಶಿಯಲ್ ಮೀಡಿಯಾದಲ್ಲಿ ಎಂಗೇಜ್ ಆಗಿರುವ ಸೆಲಿಬ್ರಿಟಿ ಇದ್ರೆ ಅದು ನಿವೇದಿತಾ ಗೌಡ. ನಿವೇದಿತಾ ಗೌಡ ಹೊಸ ಫೋಟೋಗಳು ಬಂದ್ರೆ ಅದಕ್ಕೆ ಭರಪೂರ ಎನ್ನುವಷ್ಟು ಕಾಮೆಂಟ್ ಬರುತ್ತದೆ..
ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿದ್ದಾರೆ. ಹೀಗಾಗಿಯೇ ಇವರ ಏಕೈಕ ಪುತ್ರಿ ಇಶಾ ಅಂಬಾನಿ, ಕಡಿಮೆ ಶ್ರೀಮಂತರಲ್ಲ. ಅದ್ದೂರಿ ಜೀವನಶೈಲಿಯನ್ನು ನಡೆಸುತ್ತಾರೆ. ಅವರಲ್ಲಿರೋ ಕೋಟಿ ಕೋಟಿ ಬೆಲೆಬಾಳುವ ಬಂಗಲೆ, ಕಾರು, ಬ್ಯಾಗ್ಗಳ ಬಗ್ಗೆ ತಿಳಿಯಿರಿ.
30 ವರ್ಷದೊಳಗಿರುವ ಏಷ್ಯಾದ 30 ಉದ್ಯಮ ಸಾಧಕರನ್ನು ಗುರುತಿಸುವ ‘ಫೋರ್ಬ್ಸ್ 30 ಅಂಡರ್ 30 ಏಷ್ಯಾ’ ಪಟ್ಟಿ ಬಿಡುಗಡೆಯಾಗಿದ್ದು, ಬೆಂಗಳೂರಿನ ಹಾಗೂ ಬೆಂಗಳೂರು ನಂಟಿನ ಐವರಿಗೆ ಸ್ಥಾನ ದೊರೆತಿದೆ.
ಹಾಸನದ ಅತ್ಯಾಚಾರ ಆರೋಪಿ ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಅನುಕೂಲ ಆಗುವಂತೆ ಅರೆಸ್ಟ್ ವಾರೆಂಟ್ ಜಾರಿಗೊಳಿಸಲಾಗಿದೆ. ಇದರ ಬೆನ್ನಲ್ಲಿಯೇ ಎಸ್ಐಟಿ ರೆಡ್ ಕಾರ್ನರ್ ನೊಟೀಸ್ ಜಾರಿಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಎಸ್ಎಸ್ ರಾಜಮೌಳಿ ನಿರ್ದೇಶನ ಹಾಗೂ ಡಾರ್ಲಿಂಗ್ ಪ್ರಭಾಸ್ ನಟನೆಯ 'ಬಾಹುಬಲಿ' ಸೂಪರ್ ಹಿಟ್ ಚಿತ್ರದಲ್ಲಿ 'ಕಟ್ಟಪ್ಪ' ಪಾತ್ರದಲ್ಲಿ ನಟಿಸಿ ಭಾರೀ ಮಿಂಚಿದ್ದ ನಟ ಸತ್ಯರಾಜ್, ಇದೀಗ ಮುಂಬರಲಿರುವ ಮೋದಿ ಜೀವನ ಬಯೋಪಿಕ್ನಲ್ಲಿ ಮೋದಿ ಪಾತ್ರವನ್ನು..
ಆರ್ಸಿಬಿ vs ಸಿಎಸ್ಕೆ ನಡುವಿನ ರೋಚಕ ಪಂದ್ಯಕ್ಕಾಗಿ ಬೆಂಗಳೂರಿನ ಚಿನಸ್ವಾಮಿ ಸುತ್ತು ಅಭಿಮಾನಿಗಳು ಕಿಕ್ಕಿರಿದು ತುಂಬಿದ್ದಾರೆ. ಒಂದಡೆ ಪ್ಲೇ ಆಫ್ ಲೆಕ್ಕಾಚಾರಗಳು ನಡೆಯುತ್ತಿರುವ ಬೆನ್ನಲ್ಲೇ ಆರ್ಸಿಬಿ ಅಭಿಮಾನಿಯ ಮಗನ ನಾಮಕರಣ ವಿಡಿಯೋ ವೈರಲ್ ಆಗಿದೆ.
ಇಂದು ಮೊಬೈಲ್ ಜೀವನದ ಒಂದು ಭಾಗವಾಗಿದೆ. ಎಲ್ಲೇ ಹೋದ್ರೂ ಕೈಯಲ್ಲಿ ಮೊಬೈಲ್ ಇರಲೇಬೇಕು. ಮೊಬೈಲ್ ಇಲ್ಲದ ಜೀವನವನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ.
ದಿನ ನಿತ್ಯದ ಬೆಲೆ ಏರಿಕೆ ಬಡ ಹಾಗೂ ಮಧ್ಯಮ ವರ್ಗದ ಜನರು ಬೇಸತ್ತಿದ್ದಾರೆ. ಬೆಲೆ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನರ ಉಳಿತಾಯ ಪ್ರಮಾಣ ಕಡಿಮೆಯಾಗುತ್ತಿದೆ. ಯಾವ ರಾಜ್ಯದಲ್ಲಿ ಹೆಚ್ಚು ಬೆಲೆ ಏರಿಕೆಯಾಗಿದೆ ಗೊತ್ತಾ?